ಸಿಂಧನೂರು: ಜಿಲ್ಲಾಧಿಕಾರಿ, ಎಸ್ಪಿ ಆರ್.ಎಚ್.ಕ್ಯಾಂಪ್ ಗೆ ಭೇಟಿ, ಮತಗಟ್ಟೆಗಳ ಪರಿಶೀಲನೆ

Spread the love

ನಮ್ಮ ಸಿಂಧನೂರು, ಏಪ್ರಿಲ್ 4
ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ತಾಲೂಕಿನ ಆರ್.ಎಚ್.ಕ್ಯಾಂಪ್ ಸೇರಿದಂತೆ ಇನ್ನಿತರೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಜಿಲ್ಲಾ ಎಸ್ಪಿ ನಿಖಿಲ್.ಬಿ ಅವರು ಭೇಟಿ ನೀಡಿ ಮತಗಟ್ಟೆ ಕೇಂದ್ರಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಸಿಂಧನೂರು ತಹಸೀಲ್ದಾರ್ ಅರುಣ್ ಕುಮಾರ್ ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ಸೇರಿದಂತೆ ತಾಲೂಕು ಹಾಗೂ ಜಿಲ್ಲಾಮಟ್ಟದ ಚುನಾವಣಾ ಅಧಿಕಾರಿಗಳು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *