ಸಿಂಧನೂರು: ನಾಳೆ ಬಸವೇಶ್ವರ ಜಯಂತಿ

Spread the love

ನಮ್ಮ ಸಿಂಧನೂರು, ಮೇ 9
ನಗರದಲ್ಲಿ ನಾಳೆ ಮೇ 10ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿಯ ನಿಮಿತ್ತ ವಿವಿಧೆಡೆ ಕಾರ್ಯಕ್ರಮಗಳು ಜರುಗಲಿವೆ. ನಗರದ ಆರ್‌ಜಿಎಂ ಶಾಲಾ ಆವರಣದಲ್ಲಿ ಆಯೋಜಿಸಲಾಗಿರುವ ಪ್ರವಚನ ಕಾರ್ಯಕ್ರಮದಲ್ಲಿ ಸಂಜೆ ಹಲವು ಗಣ್ಯರು ಭಾಗವಹಿಸುವರು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತದಿಂದ ಸರಳವಾಗಿ ಬಸವೇಶ್ವರ ಜಯಂತಿ ಆಚರಿಸಲಾಗುತ್ತದೆ. ಇನ್ನು ಬಸವಕೇಂದ್ರ ಸೇರಿದಂತೆ ಬಸವಪರ ಸಂಘಟನೆಗಳಿಂದ ಹಲವೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.


Spread the love

Leave a Reply

Your email address will not be published. Required fields are marked *