ಸಿಂಧನೂರು: ಮಾವಿನಮಡು ಗ್ರಾಮದಲ್ಲಿ ರಾಜಶೇಖರ ಹಿಟ್ನಾಳ್ ಪರ, ಬಸನಗೌಡ ಬಾದರ್ಲಿ ಬಿರುಸಿನ ಪ್ರಚಾರ

Spread the love

ನಮ್ಮ ಸಿಂಧನೂರು, ಏಪ್ರಿಲ್ 18
ತಾಲೂಕಿನ ಮಾವಿನಮಡು ಗ್ರಾಮದಲ್ಲಿ ಚನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಕಾರ್ಯಕರ್ತರು ಹಾಗೂ ಮತದಾರರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಕೊಪ್ಪಳ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಈ ಸಂಧರ್ಭದಲ್ಲಿ ಚನ್ನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಇತರರು ಉಪ್ಥಿತರಿದ್ದರು. ಇದಕ್ಕೂ ಮುನ್ನ ರಾಮನವಮಿ ಆಚರಿಸಲಾಯಿತು. ಬಾಲ ರಾಮನ ಮೂರ್ತಿ, ಕನಕದಾಸರ ನಾಮಫಲಕ ಹಾಗೂ ಗ್ರಾಮದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *