ಕೊಪ್ಪಳ ಎಂಪಿ ಕ್ಷೇತ್ರ : ಕನಕಾಚಲಪತಿ ದೇವಸ್ಥಾನದ ಗರುಡೋತ್ಸವದಲ್ಲಿ ಪಾಲ್ಗೊಂಡು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು

Spread the love

ನಮ್ಮ ಸಿಂಧನೂರು, ಮಾರ್ಚ್ 31
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಕನಕಗಿರಿ ಕನಕಾಚಲಪತಿಯ ದೇವಸ್ಥಾನದ ಗರುಡೋತ್ಸವದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಭಾನುವಾರ ಬೆಳಿಗ್ಗೆಯೇ ಪಾಲ್ಗೊಂಡು ದೇವಸ್ಥಾನದ ದರ್ಶನ ಪಡೆದರು. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ.ಎಸ್.ತಂಗಡಗಿ ಸೇರಿದಂತೆ ಅಪಾರ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಗರುಡೋತ್ಸವದಲ್ಲಿ ಭಾಗವಹಿಸಿದರೆ, ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಪಾಲ್ಗೊಂಡರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *