ಗಂಗಾವತಿ : ಎಪ್ರಿಲ್ 28ರಂದು ಖ್ಯಾತ ನಟ ಪ್ರಕಾಶ್ ರಾಜ್ ಗಂಗಾವತಿಗೆ

Spread the love

ನಮ್ಮ ಸಿಂಧನೂರು, ಎಪ್ರಿಲ್ 25
ಎಪ್ರಿಲ್ 28ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ನಡೆಯಲಿರುವ ದೇಶಪ್ರೇಮಿ ವಿದ್ಯಾರ್ಥಿ ಯುವಜನರ ಸಮಾವೇಶಕ್ಕೆ ಕನ್ನಡದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಆಗಮಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. ಈ ಸಮಾವೇಶವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಡಿವಿಪಿ ಹಾಗೂ ಎಸ್‌ಐಒ ವಿದ್ಯಾರ್ಥಿ ಸಂಘಟನೆಗಳು ಸಮಾವೇಶ ಸಂಘಟಿಸಿದ್ದು, ಬಹಳಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಯುವಜನರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *