ರಾಯಚೂರು: ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಾಸಿಕ ಅಪರಾಧ ಸಭೆ, ಅಧಿಕಾರಿಗಳಿಗೆ ಬಹುಮಾನ

Spread the love

ನಮ್ಮ ಸಿಂಧನೂರು, ಏಪ್ರಿಲ್‌ 14
ರಾಯಚೂರಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಶನಿವಾರ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಮಾಸಿಕ ಅಪರಾಧ ಸಭೆ ನಡೆಯಿತು. ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಚುನಾವಣೆ ತಯಾರಿ ಕುರಿತು ಸಲಹೆ, ಸೂಚನೆಗಳನ್ನು ನೀಡಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಇದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *