ಸಿಂಧನೂರು: ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಎ.22ರಂದು ಸಂವಿಧಾನ ಜಾಗೃತಿ ಸಮಾವೇಶ

Spread the love

ನಮ್ಮ ಸಿಂಧನೂರು, ಎಪ್ರಿಲ್‌ 21
ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ 22-04-2024 ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಸಂವಿಧಾನ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಚಿಂತಕ, ಪತ್ರಕರ್ತ ಹಾಗೂ ಲೇಖಕರಾದ ಶಿವಸುಂದರ್‌ ಅವರು ಭಾಗವಹಿಸುವರು. ಅಲ್ಲದೇ ವೇದಿಕೆಯ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಳ್ಳುವರು ಎಂದು ಸಂಘಟನೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *