ಸಿಂಧನೂರು : ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ‘ಬಿಜೆಪಿಯನ್ನು ಸೋಲಿಸಿ, ಸಂವಿಧಾನ, ಸಾಮರಸ್ಯ, ಸಾಮಾಜಿಕ ನ್ಯಾಯವನ್ನು ರಕ್ಷಿಸಿ’ ಆಂದೋಲನ

Spread the love

ನಮ್ಮ ಸಿಂಧನೂರು, ಎಪ್ರಿಲ್ 26
ನಗರದಲ್ಲಿ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯಿಂದ ಚುನಾವಣಾ ಜಾಗೃತಿಯ ಆಂದೋಲನದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಬಡಿಬೇಸ್‌ನ ಟಿಪ್ಪುಸುಲ್ತಾನ್ ಸರ್ಕಲ್‌ನಲ್ಲಿ ‘ಬಿಜೆಪಿಯನ್ನು ಸೋಲಿಸಿ, ಸಂವಿಧಾನ, ಸಾಮರಸ್ಯ ಹಾಗೂ ಸಾಮಾಜಿಕ ನ್ಯಾಯವನ್ನು ರಕ್ಷಿಸಿ’ ಪ್ರಚಾರಾಂದೋಲನ ನಡೆಸಲಾಯಿತು. ಆಂದೋಲನದಲ್ಲಿ ಮುಖಂಡರಾದ ದೇವೇಂದ್ರಗೌಡ, ಶಂಕರ ಗುರಿಕಾರ್, ನಾಗರಾಜ್ ಪೂಜಾರ್, ಅಹ್ಮದ್ ಪಾಷಾ ಮಾತನಾಡಿದರು. ಚಿಟ್ಟಿಬಾಬು, ಬಸವಂತರಾಯ, ಡಿ.ಎಚ್‌.ಕಂಬಳಿ,ಬಸವರಾಜ ಬಾದರ್ಲಿ, ಗೋಪಾಲಕೃಷ್ಣ ಸೇರಿದಂತೆ ಇನ್ನಿತರರು ಚುನಾವಣಾ ಜಾಗೃತಿ ಆಂದೋಲನದಲ್ಲಿ ಭಾಗವಹಿಸಿದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *