ಸಿಂಧನೂರು: ಮೇ 3ರಂದು ನಗರಕ್ಕೆ ಸಚಿವ ಜಮೀರ್ ಅಹ್ಮದ್‌ಖಾನ್

Spread the love

ನಮ್ಮ ಸಿಂಧನೂರು, ಮೇ 2
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ್ ಪರ ಪ್ರಚಾರದ ಹಿನ್ನೆಲೆಯಲ್ಲಿ ಮೇ 3ರಂದು ಸಿಂಧನೂರಿಗೆ ಸಚಿವ ಜಮೀರ್ ಅಹ್ಮದ್‌ಖಾನ್ ಆಗಮಿಸಲಿದ್ದಾರೆ. ನಗರದ ಸತ್ಯಾ ಗಾರ್ಡನ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಚಾರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.


Spread the love

Leave a Reply

Your email address will not be published. Required fields are marked *