ಸಿಂಧನೂರು : ಡಿಸಿ, ಸಿಇಒ ಅವರೊಂದಿಗೆ ಎಮ್ಮೆಲ್ಸಿ ಬಸನಗೌಡ ಬಾದರ್ಲಿ ಚರ್ಚೆ, ಅಭಿವೃದ್ಧಿ ಕಾಮಗಾರಿಗಳ ಚುರುಕುಗೊಳಿಸಲು ಸಲಹೆ

Spread the love

ನಮ್ಮ ಸಿಂಧನೂರು, ಆಗಸ್ಟ್ 30
ರಾಯಚೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರು, ಜಿಲ್ಲಾಧಿಕಾರಿ ಹಾಗೂ ಸಿಇಒ ಸೇರಿದಂತೆ ಇನ್ನಿತರ ಅಧಿಕಾರಿಗಳ ಜೊತೆಗೆ ಸಿಂಧನೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಶುಕ್ರವಾರ ವಿಸ್ತೃತ ಚರ್ಚೆ ನಡೆಸಿದರು. ತಾಲೂಕು ವ್ಯಾಪ್ತಿಯಲ್ಲಿ ನನೆಗುದಿ ಬಿದ್ದ ಕಾಮಗಾರಿಗಳು ಹಾಗೂ ಕೈಗೆತ್ತಿಕೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನ ಸೆಳೆದರು. ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *